September 22, 2022 @ 9:30 am - 5:00 pm ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ನಾವುಂದ ಮತ್ತು ಲಯನ್ಸ್ ಕ್ಲಬ್ ನಾವುಂದ ಇವರ ಜಂಟಿ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆ, ಕುತ್ಪಾಡಿ, ಉಡುಪಿ ತಜ್ಞ ವೈದ್ಯರಿಂದ ಉಚಿತ ಆಯುರ್ವೇದ ಮಾಹಿತಿ ಮತ್ತು ತಪಾಸಣಾ ಶಿಬಿರ Mahaganapati Mangalya Mandira Navunda Navunda